Sunday, June 29, 2025
No menu items!
HomeNewsUchita Holige Yantra-ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಇನ್ನು 2 ದಿನ ಬಾಕಿ!

Uchita Holige Yantra-ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಇನ್ನು 2 ದಿನ ಬಾಕಿ!

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಮಹಿಳೆಯರಿಗೆ ಸ್ವಂತ ಉದ್ಯೋಗವನ್ನು ಆರಂಭಿಸಲು(Free Sewing Machine) ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಉಚಿತ ಹೋಲಿಗೆ ಯಂತ್ರಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇನ್ನು ಎರಡು(2) ದಿನ ಮಾತ್ರ ಬಾಕಿ ಇದ್ದು ಅರ್ಹ ಅರ್ಜಿದಾರರು ಈ ಅಂಕಣದಲ್ಲಿ ತಿಳಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಿಳೆಯರ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಇವುಗಳಲ್ಲಿ (Tailoring Training)ಒಂದಾದ ಉಚಿತ ಹೊಲಿಗೆ ಯಂತ್ರ ಯೋಜನೆಯು ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸ್ವಾವಲಂಬನೆಯ ದಾರಿಯನ್ನು ತೋರಿಸುವ ಉದ್ದೇಶವನ್ನು ಹೊಂದಿದೆ. ಈ ಯೋಜನೆಯಡಿ, ಅರ್ಹ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರವನ್ನು ನೀಡಲಾಗುತ್ತದೆ, ಇದರಿಂದ ಅವರು ತಮ್ಮದೇ ಆದ ವ್ಯವಹಾರವನ್ನು ಪ್ರಾರಂಭಿಸಿ, ಆರ್ಥಿಕವಾಗಿ ಸ್ವತಂತ್ರರಾಗಬಹುದು.

ಇದನ್ನೂ ಓದಿ: Karmika Card-ಕಾರ್ಮಿಕ ಮಂಡಳಿಯಿಂದ ಪ್ರತಿ ತಿಂಗಳಿಗೆ ರೂ ₹2000/- ಪಿಂಚಣಿ!

Purpose Of This Scheme-ಯೋಜನೆಯ ಮುಖ್ಯ ಉದ್ದೇಶ:

ಮಹಿಳೆಯರಿಗೆ ಉದ್ಯೋಗಾವಕಾಶ ಸೃಷ್ಟಿಸುವುದು.

ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಬಡತನದ ರೇಖೆಗಿಂತ ಕೆಳಗಿರುವ ಮಹಿಳೆಯರಿಗೆ ಆರ್ಥಿಕ ಸಹಾಯ ನೀಡುವುದು.

ಹೊಲಿಗೆ ಕೌಶಲ್ಯದ ಮೂಲಕ ಸ್ವಾವಲಂಬನೆಯನ್ನು ಉತ್ತೇಜಿಸುವುದು.

Who Can Apply-ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡ:

ಅರ್ಜಿದಾರರು 18 ರಿಂದ 45 ವರ್ಷದೊಳಗಿನವರಾಗಿರಬೇಕು.

ನಿಗಮದಿಂದ ನಿಗದಿಪಡಿಸಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಇದನ್ನೂ ಓದಿ: Mysore Dasara-2025: ಸರ್ಕಾರದಿಂದ ಈ ಬಾರಿಯ ಮೈಸೂರು ದಸರಾ ಆಚರಣೆಗೆ ಕುರಿತು ಮಹತ್ವದ ಮಾಹಿತಿ ಪ್ರಕಟ!

BPL (ಬಡತನ ರೇಖೆಗಿಂತ ಕೆಳಗಿನ) ಕಾರ್ಡ್ ಹೊಂದಿರುವ ಕುಟುಂಬದ ಮಹಿಳೆಯರು ಅರ್ಜಿ ಸಲ್ಲಿಸಬಹುದು.

ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.

ಹೊಲಿಗೆ ಕೆಲಸದ ಬಗ್ಗೆ ಮೂಲಭೂತ ಜ್ಞಾನವಿರುವವರಿಗೆ ಆದ್ಯತೆ ಇರುತ್ತದೆ.

Last Date For Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 30, 2025

ಇದನ್ನೂ ಓದಿ: Crop Insurance-ವಿವಿಧ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!

Free Sewing Machine app

ಇದನ್ನೂ ಓದಿ: Free Computer Training-ಕೆನರಾ ಬ್ಯಾಂಕ್‍ನಿಂದ ಉಚಿತ ಕಂಪ್ಯೂಟರ್ ತರಬೇತಿಗೆ ಅರ್ಜಿ ಆಹ್ವಾನ!

How to apply ganga kalyana scheme- ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?

ಅರ್ಹ ರೈತರು ಈ ಯೋಜನೆಯ ಪ್ರಯೋಜನ ಪಡೆಯಲು ನಿಮ್ಮ ಮೊಬೈಲ್ ಮೂಲಕ ಸೇವಾ ಸಿಂಧು ಪೋರ್ಟಲ್ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಗ್ರಾಮ ಒನ್/ಕರ್ನಾಟಕ ಒನ್/ಬೆಂಗಳೂರು ಒನ್ ಕೇಂದ್ರವನ್ನು ಅಗತ್ಯ ದಾಖಲೆಗಳ ಸಮೇತ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: BMTC Package Tour-ಬಿಎಂಟಿಸಿಯಿಂದ ಅತೀ ಕಡಿಮೆ ಬೆಲೆಯಲ್ಲಿ ಟೂರ್ ಪ್ಯಾಕೇಜ್!

Online Application Link-ಅರ್ಜಿ ಸಲ್ಲಿಸಲು ಸೇವಾ ಸಿಂಧು ಪೋರ್ಟಲ್-Apply Now

Required Documents- ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:

1) ಅರ್ಜಿದಾರರ ಆಧಾರ್ ಕಾರ್ಡ.

2) ಬ್ಯಾಂಕ್ ಪಾಸ್ ಬುಕ್ ಪ್ರತಿ.

3) ಪೋಟೋ.

4) ಜಾತಿ ಮತ್ತು ಆದಾಯ ಪ್ರಮಾಣ ಪತ್ರ.

6) ರೇಶನ್ ಕಾರ್ಡ ಪ್ರತಿ

7) ಮೊಬೈಲ್ ಸಂಖ್ಯೆ

ಇದನ್ನೂ ಓದಿ: Vokkaliga Nigama-ಒಕ್ಕಳಿಗ ನಿಗಮದಿಂದ ಗಂಗಾ ಕಲ್ಯಾಣ ಯೋಜನೆ ಸೇರಿ ಒಟ್ಟು 7 ಯೋಜನೆಗೆ ಅರ್ಜಿ ಆಹ್ವಾನ!

Helpline-ಹೆಚ್ಚಿನ ಮಾಹಿತಿಗಾಗಿ ನಿಗಮದ ದೂರವಾಣಿ- 080-22374832
Website Link-ಅಧಿಕೃತ ವೆಬ್ಸೈಟ್ ಲಿಂಕ್ – Click Here

RELATED ARTICLES
- Advertisment -

Most Popular

Recent Comments